ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ಹೊಗೆನಕಲ್‌ನಲ್ಲಿ ತೆಪ್ಪ ನಡೆಸಲು ಅನುಮತಿ ನೀಡುವಂತೆ ಆಗ್ರಹ

Published : 3 ಆಗಸ್ಟ್ 2025, 2:20 IST
Last Updated : 3 ಆಗಸ್ಟ್ 2025, 2:20 IST
ಫಾಲೋ ಮಾಡಿ
Comments
‘ಪರಿಶೀಲಿಸಿ ಅನುಮತಿ’
ಕಾವೇರಿ ವನ್ಯಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ಮಾಹಿತಿ ನೀಡಿ ‘ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ಕೇಳಲಾಗಿದೆ. ಅವರ ವರದಿ ಆಧರಿಸಿ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ತೆಪ್ಪ ನಡೆಸಲು ಅನುಮತಿ ನೀಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT