ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯದ ಶಿಕ್ಷಣ ಸಲಹೆಗಾರ ಪಿ.ದೇವರಾಜು, ವಿವಿ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಮಾತನಾಡಿದರು. ಮೈಸೂರು ವಿ.ವಿ ವಿದ್ಯಾರ್ಥಿಕ್ಷೇಮ ವಿದ್ಯಾರ್ಥಿನಿಲಯದ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ನಗರಸಭಾ ಸದಸ್ಯೆ ಕುಮುದಾ, ವಿ.ಜೆ.ಸಿದ್ದರಾಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರಾದ ಚಂದ್ರಮ್ಮ ಇತರರು ಇದ್ದರು.