ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ತಾಲ್ಲೂಕು ಅಧ್ಯಕ್ಷ ಎಸ್.ಪಿ.ಮಹೇಶ್, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ಬಸವಣ್ಣ, ಶಾಂತರಾಜು ಬಿಸಲವಾಡಿ, ಕುಮಾರಸ್ವಾಮಿ, ಅಮಚವಾಡಿ ಪ್ರಕಾಶ್, ಅರಳೀಪುರ ಮಹದೇವಸ್ವಾಮಿ, ದ್ಯಾವಲಾಪುರ ಶಿವಣ್ಣ ಇತರರು ಇದ್ದರು.