ನಾಡಿನಲ್ಲಿ ಶಾಂತಿ ನೆಲೆಸಲು ಬುದ್ಧರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಜತೆಗೆ ಬೌದ್ಧ ಅನುಯಾಯಿಗಳು ಹೆಚ್ಚಾಗಬೇಕು ಎಂದು ತಿಳಿಸಿದರು. ಅನ್ನದಾನ, ಆಹಾರದ ಕಿಟ್ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಹೆಗ್ಗವಾಡಿ, ಯಲಕ್ಕೂರು, ಕಮರವಾಡಿ ಹಾಗೂ ಉಮ್ಮತ್ತೂರು ಗ್ರಾಮಗಳ ಉಪಾಸಕರು ಹಾಜರಿದ್ದರು.