ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಚಾಮರಾಜನಗರ: ಫೆ.13ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
Published : 4 ಜನವರಿ 2025, 7:31 IST
Last Updated : 4 ಜನವರಿ 2025, 7:31 IST
ಫಾಲೋ ಮಾಡಿ
Comments
ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ಜಿಲ್ಲೆ ಭೌಗೋಳಿಕವಾಗಿ ಶೇ 52ರಷ್ಟು ಅರಣ್ಯ ಪ್ರದೇಶ ಹೊಂದಿದ್ದು 'ಚೆಲುವ ಚಾಮರಾಜನಗರ’ ನಿರ್ಮಾಣ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾಗಿ ಇಕೋ ಟೂರಿಸಂಗೆ ಅಭಿವೃದ್ಧಿಗೆ ಒತ್ತುನೀಡಲಾಗುವುದು. ಜೀವನೋಪಾಯ ಸುಧಾರಣೆ ಉದ್ಯೋಗ ಸೃಷ್ಟಿ ಹಾಗೂ ಪ್ರಕೃತಿಗೆ ಹಾನಿಯಾಗದಂತೆ ಪ್ರವಾಸೋದ್ಯಮ ಚಟುವಟಿಕೆಗಳ ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು. ಸಿ.ಟಿ.ಶಿಲ್ಪಾನಾಗ್‌ ಜಿಲ್ಲಾಧಿಕಾರಿ
ಹಾಡಿ ಜನರಿಗೆ 3000 ಮನೆ?
ಹಾಡಿ ಜನರಿಗೆ 3000 ಮನೆಗಳ ನಿರ್ಮಾಣ ಸಂಬಂಧ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆಯುವ ವಿಶ್ವಾಸವಿದೆ. ವಸತಿ ಯೋಜನೆ ಜಾರಿಯಾದರೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಹಾಡಿಜನರಿಗೆ ಸೂರುಗಳು ದೊರೆಯಲಿವೆ. –ಶಿಲ್ಪಾನಾಗ್ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT