<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ):</strong> ಇಲ್ಲಿ ಗುರುವಾರ (ಏ.24) ನಡೆಯಲಿರುವ ಸಚಿವ ಸಂಪುಟ ಸಭೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ರಾತ್ರಿ ವೀಕ್ಷಿಸಿದರು.</p><p>ಬೆಟ್ಟದ ಪ್ರವೇಶ ದ್ವಾರದಲ್ಲಿ ಬುಧವಾರ ರಾತ್ರಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು. ನಂತರ ದೀಪದಗಿರಿ ಒಡ್ದುವಿನಲ್ಲಿ ಹುಲಿಸವಾರಿ ಮಹದೇಶ್ವರ ಸ್ವಾಮಿಯ ಬೃಹತ್ ಪ್ರತಿಮೆಯನ್ನು ವೀಕ್ಷಿಸಿದರು. </p><p>ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಎಸ್ಪಿ ಕವಿತಾ, ಸಿಇಒ ಮೋನಾರೋತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ):</strong> ಇಲ್ಲಿ ಗುರುವಾರ (ಏ.24) ನಡೆಯಲಿರುವ ಸಚಿವ ಸಂಪುಟ ಸಭೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ರಾತ್ರಿ ವೀಕ್ಷಿಸಿದರು.</p><p>ಬೆಟ್ಟದ ಪ್ರವೇಶ ದ್ವಾರದಲ್ಲಿ ಬುಧವಾರ ರಾತ್ರಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು. ನಂತರ ದೀಪದಗಿರಿ ಒಡ್ದುವಿನಲ್ಲಿ ಹುಲಿಸವಾರಿ ಮಹದೇಶ್ವರ ಸ್ವಾಮಿಯ ಬೃಹತ್ ಪ್ರತಿಮೆಯನ್ನು ವೀಕ್ಷಿಸಿದರು. </p><p>ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಎಸ್ಪಿ ಕವಿತಾ, ಸಿಇಒ ಮೋನಾರೋತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>