ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರಾದ ನವೀದುಲ್ಲಾ ಷರೀಫ್, ವೀರಣ್ಣ, ಆಹಾರ ಸುರಕ್ಷತಾಧಿಕಾರಿಗಳಾದ ಶ್ರೀನಿವಾಸ್, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಮಂಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿ ನಾಗೇಂದ್ರ, ಪಟ್ಟಣ ಪೋಲೀಸ್ ಠಾಣೆಯ ಪ್ರಸನ್ನ ಕುಮಾರ್ ಮತ್ತು ಕುಮಾರಸ್ವಾಮಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.