ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ವಜ್ರಮಲೆ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಈ ವೇಳೆ ಸುತ್ತೂರು ಶ್ರೀಗಳು ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು
ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ನಡೆಯುವ ದೀಪಾವಳಿ ಜಾತ್ರೋತ್ಸವಕ್ಕೆ ಸಿಂಗಾರಗೊಂಡಿದ್ದ ದೇವಸ್ಥಾನದ ಆವರಣ
ಚಾಮರಾಜನಗರದಲ್ಲಿ ಚಾಮರಾಜೇಶ್ವರ ಸ್ವಾಮಿಯ ರಥೋತ್ಸವ ಅದ್ಧೂರಿಯಾಗಿ ನೆರವೇರಿತು
ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರು ಕುಡಿಕೆ ಕಡೆಯುವ ಮೂಲಕ ಉದ್ಘಾಟಿಸಿದರು
ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ನಡೆದ ‘ಪಕ್ಷಿ ಗಣತಿ’ಯಲ್ಲಿ ಕಾಣಿಸಿಕೊಂಡ ಪಕ್ಷಿ
ಹುಲಿ ಸೆರೆ ಹಿಡಿಯಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಬೋನಿಗೆ ಕೂಡಿ ಹಾಕಿರುವ ಗ್ರಾಮಸ್ಥರು
ನಾಗಮ್ಮ ನಟ ಪುನೀತ್ ರಾಜಕುಮಾರ್ ಸೋದರತ್ತೆ
ಚಾಮರಾಜನಗರ ತಾಲ್ಲೂಕಿನ ಜ್ಯೋತಿ ಗೌಡನಪುರದಲ್ಲಿ ಅಂಬೇಡ್ಕರ್ ಭಾವಚಿತ್ರ ಫ್ಲೆಕ್ಸ್ ಹರಿದು ಬುದ್ಧ ಹಾಗೂ ಅಂಬೇಡ್ಕರ್ ವಿಗ್ರಹಗಳನ್ನು ಭಗ್ನಗೊಳಿಸಿದ ಘಟನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ದೃಶ್ಯ
ಬಂಡೀಪುರ ಅರಣ್ಯದೊಳಗೆ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸುವಂತೆ ಪರಿಸರ ಪ್ರೇಮಿಗಳು ‘ನಮ್ಮ ನಡಿಗೆ ಬಂಡೀಪುರದೆಡೆಗೆ’ ಪಾದಯಾತ್ರೆ ನಡೆಸಿದರು