<p><strong>ಚಾಮರಾಜನಗರ:</strong> ಯಳಂದೂರು ತಾಲ್ಲೂಕು ಕಸಬಾ ಹೋಬಳಿ ಯರಗಂಬಳ್ಳಿ ಎಂಬ ಮೂಲಗ್ರಾಮದಿಂದ ಬೇರ್ಪಡಿಸಿ ದಾಸನಹುಂಡಿ ಎಂಬ ಹೊಸ ಕಂದಾಯ ಗ್ರಾಮ ರಚಿಸುವ ಸಂಬಂಧ ಜಿಲ್ಲಾಧಿಕಾರಿಗಳು ನಮೂನೆ 2 ಇ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು.</p>.<p>ದಾಸನಹುಂಡಿ ಹೊಸ ಕಂದಾಯ ಗ್ರಾಮ ರಚಿಸುವ ಸಂಬಂಧ ಯರಗಂಬಳ್ಳಿ ಕಂದಾಯ ಗ್ರಾಮದ ಸರ್ವೆ ನಂಬರ್ 497/3ಬಿ ರಲ್ಲಿ 0.34 ಎಕರೆ, ಸರ್ವೆ ನಂ 499/1 ರಲ್ಲಿ 0.19 ಎಕರೆ, ಒಟ್ಟು 1.13 ಎಕರೆ ಪ್ರದೇಶದ ನಮೂನೆ-2ಇ ಅಧಿಸೂಚನೆ ಬಗ್ಗೆ ಸಾರ್ವಜನಿಕರು, ಗ್ರಾಮಸ್ಥರು, ಹಿತಾಸಕ್ತರಿಂದ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗೆ ಪೂರಕ ದಾಖಲೆಗಳೊಂದಿಗೆ ಯಳಂದೂರು ತಾಲ್ಲೂಕು ತಹಶೀಲ್ದಾರ್ಗೆ ಸಲ್ಲಿಸುವಂತೆ ತಹಶೀಲ್ದಾರ್ ನಯನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-1081097468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಯಳಂದೂರು ತಾಲ್ಲೂಕು ಕಸಬಾ ಹೋಬಳಿ ಯರಗಂಬಳ್ಳಿ ಎಂಬ ಮೂಲಗ್ರಾಮದಿಂದ ಬೇರ್ಪಡಿಸಿ ದಾಸನಹುಂಡಿ ಎಂಬ ಹೊಸ ಕಂದಾಯ ಗ್ರಾಮ ರಚಿಸುವ ಸಂಬಂಧ ಜಿಲ್ಲಾಧಿಕಾರಿಗಳು ನಮೂನೆ 2 ಇ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು.</p>.<p>ದಾಸನಹುಂಡಿ ಹೊಸ ಕಂದಾಯ ಗ್ರಾಮ ರಚಿಸುವ ಸಂಬಂಧ ಯರಗಂಬಳ್ಳಿ ಕಂದಾಯ ಗ್ರಾಮದ ಸರ್ವೆ ನಂಬರ್ 497/3ಬಿ ರಲ್ಲಿ 0.34 ಎಕರೆ, ಸರ್ವೆ ನಂ 499/1 ರಲ್ಲಿ 0.19 ಎಕರೆ, ಒಟ್ಟು 1.13 ಎಕರೆ ಪ್ರದೇಶದ ನಮೂನೆ-2ಇ ಅಧಿಸೂಚನೆ ಬಗ್ಗೆ ಸಾರ್ವಜನಿಕರು, ಗ್ರಾಮಸ್ಥರು, ಹಿತಾಸಕ್ತರಿಂದ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗೆ ಪೂರಕ ದಾಖಲೆಗಳೊಂದಿಗೆ ಯಳಂದೂರು ತಾಲ್ಲೂಕು ತಹಶೀಲ್ದಾರ್ಗೆ ಸಲ್ಲಿಸುವಂತೆ ತಹಶೀಲ್ದಾರ್ ನಯನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-1081097468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>