ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕುಡಿಯುವ ನೀರಿಗೆ ಕೊರತೆಯಾಗಬಾರದು: ಚಾಮರಾಜನಗರ ಡಿ.ಸಿ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ; ಅಧಿಕಾರಿಗಳಿಗೆ ಸೂಚನೆ
Published : 13 ಫೆಬ್ರುವರಿ 2024, 16:24 IST
Last Updated : 13 ಫೆಬ್ರುವರಿ 2024, 16:24 IST
ಫಾಲೋ ಮಾಡಿ
Comments
‘ಸರ್ಕಾರಿ ಜಾಗದಲ್ಲಿ ಮೇವು ಬೆಳೆಸಿ’
‘ಜಾನುವಾರುಗಳಿಗೆ ಅವಶ್ಯವಿರುವ ಪ್ರಮಾಣದಲ್ಲಿ ಮೇವು ದಾಸ್ತಾನು ಮಾಡಿಕೊಳ್ಳಬೇಕು. ಅಗತ್ಯವಿರುವೆಡೆ ಸರ್ಕಾರಿ ಭೂಮಿಗಳಲ್ಲಿ ಮೇವು ಬೆಳೆಯಲು ಕ್ರಮವಹಿಸಬೇಕು. ಈಗಾಗಲೇ ಮೇವಿನ ಬೀಜದ ಪೊಟ್ಟಣಗಳನ್ನು ವಿತರಿಸಿರುವ ಪ್ರದೇಶಗಳಲ್ಲಿ ಯಾವ ಪ್ರಮಾಣದಲ್ಲಿ ಮೇವು ಬೆಳೆಯಲಾಗುತ್ತಿದೆ ಎಂಬ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ‍‍ಪಶು ಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT