‘ಶಿಥಿಲಾವಸ್ಥೆಯ ಕಟ್ಟಡಗಳ ಪ್ರಸ್ತಾವ ಸಲ್ಲಿಸಿ’
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಹಾಗೂ ಶಾಲಾ ಕೊಠಡಿಗಳ ಪಟ್ಟಿ ಮಾಡಿ ದುರಸ್ತಿ ಅಥವಾ ಹೊಸದಾಗಿ ನಿರ್ಮಾಣ ಮಾಡುವ ಸಂಬಂಧ ಪ್ರಸ್ತಾವನೆ ಸಲ್ಲಿಕೆಯಾಗಬೇಕು ಕೃಷಿ ತೋಟಗಾರಿಕೆ ಚಟುವಟಿಕೆಗಳು ಅರ್ಹರಿಗೆ ತಲುಪಬೇಕು ಕಾರ್ಮಿಕ ಇಲಾಖೆ ಅಧಿಕಾರಿಗಳೂ ಅರ್ಹ ಕಾರ್ಮಿಕರನ್ನು ಗುರುತಿಸಿ ಸರ್ಕಾರದ ಪ್ರಯೋಜನಗಳನ್ನು ತಲುಪಿಬೇಕು ಕಾರ್ಮಿಕರ ಗುರುತಿನ ಚೀಟಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.