ಬುಧವಾರ, 14 ಜನವರಿ 2026
×
ADVERTISEMENT
ADVERTISEMENT

ಚಾಮರಾಜನಗರ: ಶಾಸಕರೇ, ಅಧಿಕಾರಿಗಳೇ ಇಲ್ನೋಡಿ...

ಕುಡಿಯುವ ನೀರಿನ ಸಮಸ್ಯೆಗೆ ಬೇಸತ್ತು ಮನೆ ಖಾಲಿ ಮಾಡುತ್ತಿರುವ ಬಾಡಿಗೆದಾರರು
Published : 14 ಜನವರಿ 2026, 7:22 IST
Last Updated : 14 ಜನವರಿ 2026, 7:22 IST
ಫಾಲೋ ಮಾಡಿ
Comments
ಜನರಿಂದ ನೀರಿನ ಕಂದಾಯ ವಸೂಲಿ ಮಾಡುವ ನಗರಸಭೆ ಕಾವೇರಿ ನೀರು ಸರಬರಾಜು ಮಾಡುವುದರಲ್ಲಿ ಸಂಪೂರ್ಣ ವಿಫಲರಾಗಿದೆ. 20 ದಿನಕ್ಕೆ ಒಮ್ಮೆಯೂ ನೀರು ಬಿಡುತ್ತಿಲ್ಲ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳು ಬತ್ತುತ್ತಿರುವುದು ಸಮಸ್ಯೆಯ ಗಂಭೀರತೆಗೆ ಕಾರಣವಾಗಿದೆ. ಜನರಿಗೆ ನೀರು ಕೊಡಲಾಗದಿದ್ದರೆ ದಯಾ ಮರಣಕ್ಕೆ ಅನುಮತಿ ಕೊಡಲಿ. ನೀರಿಲ್ಲ ಎಂಬ ಕಾರಣಕ್ಕೆ ಬಾಡಿಗೆದಾರರು ಮನೆ ಖಾಲಿ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಮನೆ ಮಾಲೀಕರು ಕೂಡ ಸ್ವಂತ ಊರು ಹಾಗೂ ನಗರಗಳತ್ತ ಮುಖ ಮಾಡುತ್ತಿದ್ದಾರೆ. 
–ಭಾನುಪ್ರಕಾಶ್‌m ಸಾಮಾಜಿಕ ಹೋರಾಟಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT