<p><strong>ಯಳಂದೂರು (ಚಾಮರಾಜನಗರ ಜಿಲ್ಲೆ):</strong> ಇರಾನ್ ಹಾಗೂ ಅಮೆರಿಕಾ ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ದುಬೈನಲ್ಲಿ ವಿಮಾನ ಸಂಚಾರ ಸೇವೆ ಸ್ಥಗಿತವಾಗಿರುವುದರಿಂದ ಪಟ್ಟಣದ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ನಂಜುಂಡಯ್ಯ ದುಬೈನಲ್ಲಿ ಸಿಲುಕಿದ್ದಾರೆ.</p>.<p>ಈಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ನಂಜುಂಡಯ್ಯ ತವರಿಗೆ ಮರಳಲು ವಿಮಾನ ಸೇವೆ ಅಲಭ್ಯತೆಯಿಂದ ದುಬೈನ ಖಾಸಗಿ ಹೋಟೆಲ್ವೊಂದರಲ್ಲಿ ತಂಗಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದರೂ ಸುರಕ್ಷಿತವಾಗಿರುವುದಾಗಿ ಸ್ನೇಹಿತರಿಗೆ ಖಚಿತ ಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು (ಚಾಮರಾಜನಗರ ಜಿಲ್ಲೆ):</strong> ಇರಾನ್ ಹಾಗೂ ಅಮೆರಿಕಾ ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ದುಬೈನಲ್ಲಿ ವಿಮಾನ ಸಂಚಾರ ಸೇವೆ ಸ್ಥಗಿತವಾಗಿರುವುದರಿಂದ ಪಟ್ಟಣದ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ನಂಜುಂಡಯ್ಯ ದುಬೈನಲ್ಲಿ ಸಿಲುಕಿದ್ದಾರೆ.</p>.<p>ಈಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ನಂಜುಂಡಯ್ಯ ತವರಿಗೆ ಮರಳಲು ವಿಮಾನ ಸೇವೆ ಅಲಭ್ಯತೆಯಿಂದ ದುಬೈನ ಖಾಸಗಿ ಹೋಟೆಲ್ವೊಂದರಲ್ಲಿ ತಂಗಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದರೂ ಸುರಕ್ಷಿತವಾಗಿರುವುದಾಗಿ ಸ್ನೇಹಿತರಿಗೆ ಖಚಿತ ಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>