ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಆಮ್ಲಜನಕ ಇಲ್ಲದ ಅವಧಿಯಲ್ಲಿ 3 ಸಾವು ಮಾತ್ರ –ಸಚಿವ ಡಾ.ಕೆ.ಸುಧಾಕರ್

Last Updated 3 ಮೇ 2021, 10:37 IST
ಅಕ್ಷರ ಗಾತ್ರ

ಚಾಮರಾಜನಗರ: ಆಮ್ಲಜನಕ ಇಲ್ಲದ ಅವಧಿಯಲ್ಲಿ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಕೇವಲ ಮೂವರು ಮಾತ್ರ (ಬೆಳಿಗ್ಗೆ 12 ರಿಂದ 3ರವರೆಗೆ ) ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರ ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಘಟನೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT