<p><strong>ಚಾಮರಾಜನಗರ</strong>: ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಸಂವಿಧಾನೋತ್ಸವ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದೆ. </p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿಎಸ್ಎಸ್ ಐಕ್ಯತಾ ಹೋರಾಟ ಚಾಲನಾ ಸಮಿತಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p>.<p>ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು ಸಭೆಯಲ್ಲಿ ಸಂವಿಧಾನೋತ್ಸವ ಆಯೋಜನೆ ಬಗ್ಗೆ ಮಾಹಿತಿ ನೀಡಿದರು. </p>.<p>ಐಕ್ಯತಾ ಹೋರಾಟ ಚಾಲನಾ ಸಮಿತಿಯ 13 ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಲೂ ಸಭೆಯಲ್ಲಿ ತೀರ್ಮಾನಿಸಲಾಯಿತು. </p>.<p>ಸಮಿತಿ ಮುಖಂಡರಾದ ಸಿ.ಎಂ.ಶಿವಣ್ಣ, ರಾಮಸಮುದ್ರ ಸುರೇಶ್, ಯರಿಯೂರು ರಾಜಣ್ಣ, ಸುಭಾಷ್ ಮಾಡ್ರಳ್ಳಿ, ಕಂದಹಳ್ಳಿ ನಾರಾಯಣ, ನಂಜುಂಡಸ್ವಾಮಿ, ಉಮ್ಮತ್ತೂರು ಸೋಮಣ್ಣ, ಹೊನ್ನೂರು ರಾಜೇಂದ್ರ, ರಂಗಸ್ವಾಮಿ ಗುಂಡ್ಲುಪೇಟೆ, ಸಿದ್ದರಾಜು, ಶಿವಕುಮಾರ್, ಸುರೇಂದ್ರಕುಮಾರ್, ನಾಗಶೇಖರ್, ರಾಮಸಮುದ್ರ ಸಿದ್ದರಾಜು, ಸಾಹಿತಿ ಸಿದ್ದರಾಜು, ಮರಿಯಾಲದಹುಂಡಿ ಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಸಂವಿಧಾನೋತ್ಸವ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದೆ. </p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿಎಸ್ಎಸ್ ಐಕ್ಯತಾ ಹೋರಾಟ ಚಾಲನಾ ಸಮಿತಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. </p>.<p>ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು ಸಭೆಯಲ್ಲಿ ಸಂವಿಧಾನೋತ್ಸವ ಆಯೋಜನೆ ಬಗ್ಗೆ ಮಾಹಿತಿ ನೀಡಿದರು. </p>.<p>ಐಕ್ಯತಾ ಹೋರಾಟ ಚಾಲನಾ ಸಮಿತಿಯ 13 ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಲೂ ಸಭೆಯಲ್ಲಿ ತೀರ್ಮಾನಿಸಲಾಯಿತು. </p>.<p>ಸಮಿತಿ ಮುಖಂಡರಾದ ಸಿ.ಎಂ.ಶಿವಣ್ಣ, ರಾಮಸಮುದ್ರ ಸುರೇಶ್, ಯರಿಯೂರು ರಾಜಣ್ಣ, ಸುಭಾಷ್ ಮಾಡ್ರಳ್ಳಿ, ಕಂದಹಳ್ಳಿ ನಾರಾಯಣ, ನಂಜುಂಡಸ್ವಾಮಿ, ಉಮ್ಮತ್ತೂರು ಸೋಮಣ್ಣ, ಹೊನ್ನೂರು ರಾಜೇಂದ್ರ, ರಂಗಸ್ವಾಮಿ ಗುಂಡ್ಲುಪೇಟೆ, ಸಿದ್ದರಾಜು, ಶಿವಕುಮಾರ್, ಸುರೇಂದ್ರಕುಮಾರ್, ನಾಗಶೇಖರ್, ರಾಮಸಮುದ್ರ ಸಿದ್ದರಾಜು, ಸಾಹಿತಿ ಸಿದ್ದರಾಜು, ಮರಿಯಾಲದಹುಂಡಿ ಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>