ಚಾಮರಾಜನಗರ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಚಾರುಲತಾ ಸೋಮಲ್ ಅವರನ್ನು ಆ ಹುದ್ದೆಗೆ ನಿಯೋಜಿಸಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನುತೋರಿಸಿಲ್ಲ.
ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನು ತೋರಿಸಿಲ್ಲ.