ಮಂಗಳವಾರ, 19 ಮೇ 2026
×
ADVERTISEMENT

ನೆತ್ತಿ ಸುಡುತ್ತಿದೆ ಬಿರು ಬಿಸಿಲು: ಬಸ್ ತಂಗುದಾಣ ಇಲ್ಲದೆ ಪ್ರಯಾಣಿಕರ ಪರದಾಟ

ಅವಿನ್ ಪ್ರಕಾಶ್ ವಿ.
Published : 25 ಮಾರ್ಚ್ 2026, 0:15 IST
Last Updated : 25 ಮಾರ್ಚ್ 2026, 0:15 IST
ADVERTISEMENT
ಫಾಲೋ ಮಾಡಿ
Comments
ಅಂಬೇಡ್ಕರ್ ವೃತ್ತದಲ್ಲಿ ಬಸ್ ತಂಗುದಾಣಕ್ಕೆ ಸ್ಥಳವಿಲ್ಲ; ಹಾಗಾಗಿ ಬೇರೆಡೆ ತಂಗುದಾಣ ವ್ಯವಸ್ಥೆ ಮಾಡಲಾಗುವುದು. ಕುಡಿಯುವ ನೀರಿನ ವ್ಯವಸ್ಥೆ ಸಹ ಮಾಡಲಾಗುವುದು.
ರುದ್ರಮ್ಮ ಶರಣಯ್ಯ, ನಗರಸಭೆ ಪೌರಾಯುಕ್ತೆ
ಬಿಸಿಲಿನ ದಗೆ ಹೆಚ್ಚಾಗಿರುವುದರಿಂದ ತಂಗುದಾಣ ನಿರ್ಮಾಣ ಮಾಡಿದರೆ ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತದೆ. ನೆರಳಿನ ವ್ಯವಸ್ಥೆ , ಕುಡಿಯುವ ನೀರಿನ ಸೌಲಭ್ಯ ಮಾಡಬೇಕು.
ಎಲಿಜಬೆತ್ ರಾಣಿ, ವಿದ್ಯಾರ್ಥಿನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT