ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಹನೂರು | ಕಿಡಿಗೇಡಿಗಳ ಕೃತ್ಯ: ಅಗ್ನಿಗೆ ಅರಣ್ಯ ಆಹುತಿ

ಕಾವೇರಿ, ಮಲೆಮಹದೇಶ್ವರ ವನ್ಯಧಾಮದಲ್ಲಿ ಬೆಂಕಿ; ನೂರಾರು ಎಕರೆ ನಾಶ
Published : 25 ಫೆಬ್ರುವರಿ 2025, 6:29 IST
Last Updated : 25 ಫೆಬ್ರುವರಿ 2025, 6:29 IST
ಫಾಲೋ ಮಾಡಿ
Comments
ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಕಾಣಿಸಿಕೊಂಡಿರುವ ಬೆಂಕಿ
ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಕಾಣಿಸಿಕೊಂಡಿರುವ ಬೆಂಕಿ
ಈ ಬಾರಿ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಈಗಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಎಲ್ಲೇ ಬೆಂಕಿ ಕಂಡರೂ ಸಿಬ್ಬಂದಿ ನಂದಿಸುತ್ತಿದ್ದಾರೆ. ಅರಣ್ಯದಂಚಿನಲ್ಲೂ ಗಸ್ತು ತಿರುಗುತ್ತಿದ್ದಾರೆ.
ಸುರೇಂದ್ರ ಡಿಸಿಎಫ್ ಕಾವೇರಿ ವನ್ಯಧಾಮ
ಕಾಡಿಗೆ ಬೆಂಕಿ ಇಟ್ಟಿದ್ದ ಇಬ್ಬರನ್ನು ಈಗಾಗಲೇ ರಾಮಾಪುರ ವನ್ಯಜೀವಿ ವಲಯದಲ್ಲಿ ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಸಹಕಾರ ಪಡೆದು ಮತ್ತಷ್ಟು ಕಿಡಿಗೇಡಿಗಳನ್ನು ಬಂಧಿಸಲಾಗುವುದು
ಕೆ.ಪರಮೇಶ್ ಡಿಸಿಎಫ್ ಮಲೆಮಹದೇಶ್ವರ ವನ್ಯಧಾಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT