ಇದರ ಜೊತೆಗೆ, ಖಾದಿ ಗ್ರಾಮಾದ್ಯೋಗಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿವೃತ್ತ ಅಧಿಕಾರಿಗಳು ಹಾಗೂ ನೌಕರರು ತಮ್ಮ ಒಂದು ದಿನದ ವೇತನದ ₹2,15,158 ಮೊತ್ತ ಹಾಗೂ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರು ಒಂದು ದಿನದ ಮೊತ್ತ ₹1,92,816 ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಚೆಕ್ಗಳನ್ನೂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.