<p>ಕೊಳ್ಳೇಗಾಲ: ತಾಲ್ಲೂಕಿನ ಮಧ್ಯರಂಗನಾಥ ಸ್ವಾಮಿ ದೇವಾಲಯವು ಲೋಕಾರ್ಪಣೆಗೆ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು.</p>.<p>ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮೇ.21 ರಂದು ಮಧ್ಯ ರಂಗನಾಥಸ್ವಾಮಿ ದೇವಸ್ಥಾನ ಜೀರ್ಣೋದ್ಧಾ ದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಬರಲಿದ್ದು, ಸಿದ್ಧತೆ ವೀಕ್ಷಿಸಲು ಬಂದಿದ್ದೇನೆ. ಹಾಗಾಗಿ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ</p>.<p>ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು, ಭಕ್ತರಿಗೆ ತೊಂದರೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆನ್ನೂ ನೀಡಿದ್ದೇನೆ. ಉಳಿದ ಕೆಲಸ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ಮಾಡಬೇಕು ಎಂದರು.</p>.<p>ತಹಶೀಲ್ದಾರ್ ಬಸವರಾಜು, ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-37-1384506691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ತಾಲ್ಲೂಕಿನ ಮಧ್ಯರಂಗನಾಥ ಸ್ವಾಮಿ ದೇವಾಲಯವು ಲೋಕಾರ್ಪಣೆಗೆ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು.</p>.<p>ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮೇ.21 ರಂದು ಮಧ್ಯ ರಂಗನಾಥಸ್ವಾಮಿ ದೇವಸ್ಥಾನ ಜೀರ್ಣೋದ್ಧಾ ದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಬರಲಿದ್ದು, ಸಿದ್ಧತೆ ವೀಕ್ಷಿಸಲು ಬಂದಿದ್ದೇನೆ. ಹಾಗಾಗಿ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ</p>.<p>ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು, ಭಕ್ತರಿಗೆ ತೊಂದರೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆನ್ನೂ ನೀಡಿದ್ದೇನೆ. ಉಳಿದ ಕೆಲಸ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ಮಾಡಬೇಕು ಎಂದರು.</p>.<p>ತಹಶೀಲ್ದಾರ್ ಬಸವರಾಜು, ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-37-1384506691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>