ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಚಾಮರಾಜನಗರ | ಮಳೆಗಾಲದಲ್ಲೇ ಕುಡಿಯುವ ನೀರಿನ ಸಮಸ್ಯೆ: ಟ್ಯಾಂಕರ್‌ಗೆ ಮೊರೆ

ಹನೂರು ತಾಲ್ಲೂಕಿನಲ್ಲಿ ಗಂಭೀರ: ಚಾಮರಾಜನಗರದಲ್ಲಿ 15 ದಿನಗಳಿಗೊಮ್ಮೆ ಕಾವೇರಿ ನೀರು– ಟ್ಯಾಂಕರ್‌ಗೆ ಮೊರೆ
Published : 15 ಅಕ್ಟೋಬರ್ 2025, 2:26 IST
Last Updated : 15 ಅಕ್ಟೋಬರ್ 2025, 2:26 IST
ಫಾಲೋ ಮಾಡಿ
Comments
ಚಾಮರಾಜನಗರ ನಗರಸಭೆ ವ್ಯಾಪ್ತಿಯ ಎಲ್ಲ ಬಡಾವಣೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಒತ್ತು ನೀಡಲಾಗುವುದು
–ಪ್ರಕಾಶ್, ನಗರಸಭೆ ಪ್ರಭಾರ ಪೌರಾಯುಕ್ತ
ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲ: ಅಸಮಾಧಾನ
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದರೂ ನಗರಸಭೆ ಪೌರಾಯುಕ್ತರು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಹಾಗೂ ಸಂಸದ ಸುನೀಲ್ ಬೋಸ್‌ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಕೊಳವೆಬಾವಿಯ ಸೌಲಭ್ಯ ಇಲ್ಲದವರು ಮನೆಗಳನ್ನು ತೊರೆಯುವ ಪರಿಸ್ಥಿತಿಗೆ ಬಂದಿದ್ದಾರೆ. ಕನಿಷ್ಠ ವಾರಕ್ಕೊಮ್ಮೆ ನೀರು ಕೊಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಾಧ್ಯವಾಗದಿರುವುದು ನೋವಿನ ಸಂಗತಿ ಎಂದು ಹೋರಾಟಗಾರ ಭಾನುಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT