ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪರಣ್ಯ ಸಂರಕ್ಷಾಣಾಧಿಕಾರಿ ಡಾ. ಸಂತೋಷ್ ಕುಮಾರ್, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮಲ್ಲೇಶಪ್ಪ, ರೈತ ಮುಖಂಡ ಹೊನ್ನೂರು ಪ್ರಕಾಶ್, ಗ್ರಾಮದ ಮುಖಂಡ ಕರಿಯಪ್ಪ, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಿವಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಹನೂರು ತಹಶೀಲ್ದಾರ್ರಾದ ಜಿ.ಎಚ್.ನಾಗರಾಜು ಇದ್ದರು.