ರಾಷ್ಟ್ರಮಟ್ಟಕ್ಕೆ ಆಯ್ಕೆ: ಎರಡೂ ವಿಭಾಗಗಳಲ್ಲಿ ಮೊದಲ ಎರಡು ಸ್ಥಾನಗಳನ್ನು ಗಳಿಸಿದ ನಾಲ್ವರು (ಚಿನ್ಮಯ ಕೌಶಿಕ್, ಸಿದ್ಧಿರಾವ್, ಅಬ್ದುಲ್ ಖಾದರ್ ಮತ್ತು ರುದ್ರ ರಾಜೀವ್) ರಾಷ್ಟ್ರಮಟ್ಟಕ್ಕೆ ಆಯ್ಕೆಯಾದರು.ಹರಿಯಾಣದ ಗುರುಗ್ರಾಮದಲ್ಲಿ ಅ. 28ರಿಂದ ನಡೆಯಲಿರುವ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.