‘ಜಾಗದ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ, ಅದು ಇತ್ಯರ್ಥವಾದ ನಂತರವೇ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ. ಆದ್ದರಿಂದ, ಜಾಗವು ಪಂಚಾಯಿತಿ ದಾಖಲೆಯಲ್ಲಿ ನಮೂದಾಗಿರುವುದರಿಂದ ಅದರ ಆಧಾರದ ಮೇಲೆ ಇ-ಸ್ವತ್ತು ಮಾಡಿ ನಂತರ ಸುತ್ತುಗೋಡೆ ನಿರ್ಮಿಸಲು ಕ್ರಮ ವಹಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.