ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಮಲೆಮಹದೇಶ್ವರ ವನ್ಯಧಾಮದಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು, ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಕರಾಜು, ಭಾಗ್ಯಲಕ್ಷ್ಮಿ, ವಲಯ ಅರಣ್ಯಾಧಿಕಾರಿಗಳಾದ ಸಯ್ಯಾದ ಸಾಬ್ ನದಾಫ್, ಶಶಿಕುಮಾರ್ ಇದ್ದರು.