
ಐತಿಹಾಸಿಕ ಗೆಲುವನ್ನು ತಂದು ಕೊಟ್ಟ ಚಾಮರಾಜನಗರ ಕ್ಷೇತ್ರದ ಜನರ ವಿಶ್ವಾಸವನ್ನು ಉಳಿಸುವ ಕೆಲಸ ಮಾಡುವೆ.
ಸುನಿಲ್ ಬೋಸ್, ಕಾಂಗ್ರೆಸ್ ಅಭ್ಯರ್ಥಿ
ಜನಾದೇಶಕ್ಕೆ ತಲೆ ಬಾಗುವೆ. ಕಾಂಗ್ರೆಸ್ ನನ್ನ ವಿರುದ್ಧ ಅಪಪ್ರಚಾರ ಅಧಿಕಾರ ದುರ್ಬಳಕೆ ಮಾಡಿ ಹಣ ಬಲದಿಂದ ಗೆದ್ದಿದೆ
ಎಸ್.ಬಾಲರಾಜ್ ಎನ್ಡಿಎ ಅಭ್ಯರ್ಥಿಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ವಿಜೇತ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಪ್ರಮಾಣಪತ್ರ ವಿತರಿಸಿದರು. ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಇದ್ದರು
ಮತ ಎಣಿಕೆ ಕೇಂದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಬೋಸ್ ಗೆಲುವನ್ನು ಸಂಭ್ರಮಿಸಿದ್ದು ಹೀಗೆ...
ಮತ ಎಣಿಕೆ ಕೇಂದ್ರದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತಪಾಸಣೆಯ ನಂತರವಷ್ಟೇ ಏಜೆಂಟರು ಸಿಬ್ಬಂದಿಯನ್ನು ಒಳಕ್ಕೆ ಬಿಡಲಾಯಿತು