ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಎ.ಎಸ್.ಗುರುಸ್ವಾಮಿ, ಎಸ್ಟಿ ಮೋರ್ಚಾ ರಾಜ್ಯ ಪ್ರದಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಮುಖಂಡರಾದ ರಮೇಶ್, ಕೆ.ಪಿ.ಸದಾಶಿವಮೂರ್ತಿ, ಕೆಪಿಸಿಸಿ ಒಬಿಸಿ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಮಹದೇವಶೆಟ್ಟಿ, ಅಲ್ಪಸಂಖ್ಯಾತರ ವಿಭಾಗದ ಪ್ರದಾನಕಾರ್ಯದರ್ಶಿ ಅಬ್ಜಲ್ ಷರೀಪ್, ಕಾನೂನು ಸಲಹೆ ಗಾರ ಪೃಥ್ವಿ, ನಗರಸಭಾ ಸದಸ್ಯೆ ಭಾಗ್ಯಮ್ಮ, ಎಪಿಎಂಸಿ ನಿರ್ದೇಶಕ ಸೋಮೇಶ್ ಇತರರು ಇದ್ದರು.