ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ವಕ್ತಾರ ಕೆರೆಹಳ್ಳಿ ನವೀನ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಗುರುಸ್ವಾಮಿ, ಕಾಗಲವಾಡಿ ಚಂದ್ರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ, ಆಲೂರು ಪ್ರದೀಪ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಾವಿದ್, ಎಂ.ಎನ್.ಶಿವಸ್ವಾಮಿ, ಶೇಖರಪ್ಪ, ಶಂಭಪ್ಪ, ಸುಹೇಲ್ ಅಲಿಖಾನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.