ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಎಪಿಎಂಸಿ ಅಧ್ಯಕ್ಷ ಡಿ.ನಾಗೇಂದ್ರ, ವಕೀಲ ಅರುಣ್ಕುಮಾರ್, ಕೂಡ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಸಿದ್ದರಾಜು, ಬೂದಿತಿಟ್ಟು ಲಿಂಗರಾಜು, ದೊಡ್ಡರಾಯಪೇಟೆ ಮೂರ್ತಿ, ರವಿಗೌಡ, ರಾಜು, ರೂಪೇಶ್, ಕೆಲ್ಲಂಬಳ್ಳಿ ಶ್ರೀನಿವಾಸನಾಯ್ಕ, ಸೋಮು, ಸಿದ್ದರಾಜು, ಶಿವಣ್ಣ, ಶಂಕರ್ಗುರು, ಪುಟ್ಟಸ್ವಾಮಿ, ಕರಿನಂಜನಪುರ ಎಂ.ಸ್ವಾಮಿ, ದೊರೆಸ್ವಾಮಿ, ಸಯ್ಯದ್ ಕೌಷಿಲ್, ಕುಮಾರ್, ಮಲ್ಲು, ಎಚ್.ಎಸ್.ನಾಗರಾಜು, ಪುಟ್ಟಣ್ಣ, ಬಸವಣ್ಣ, ಮಹೇಶ್ ಇತರರು ಇದ್ದರು.