ಕಾನ್ಸ್ಟೆಬಲ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ತಮ್ಮ ಊರಿಗೆ ಬಂದಿದ್ದರು. ಅವರಿಗೆ ಸೋಂಕು ತಗುಲಿರುವುದು ಪರೀಕ್ಷೆ ವರದಿಯಿಂದ ಖಚಿತವಾಗುತ್ತಿದ್ದಂತೆಯೇ ಬೆಂಗಳೂರಿಂದ ಅವರಿಗೆ ವಾಪಸ್ ಬರುವಂತೆ ಕರೆ ಬಂದಿತ್ತು. ಅವರು ಹಿಂದಿರುಗಿದ ಬಳಿಕ, ಕುಟುಂಬದ ಸದಸ್ಯರು ಹಾಗೂ ಕುಟುಂಬದ ಸದಸ್ಯರನ್ನು ರಾತ್ರಿ ಚಾಮರಾಜನಗರಕ್ಕೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.