ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಜಯಮ್ಮ, ಕಾನೂನುಶಾಸ್ತ್ರ ಮಾಪನ ಇಲಾಖೆಯ ಭಾಸ್ಕರ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಾಜು, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯೋಜಕಿ ಶಿವರಾಜಮ್ಮ, ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಶಿಕ್ಷಕರಾದ ನಾಗರತ್ನ, ಇಂದಿರಾ, ಮಾದೇಗೌಡ ವಿದ್ಯಾರ್ಥಿಗಳು ಇದ್ದರು.