ವೈಯಕ್ತಿಕ ಕೆಲಸಕ್ಕೆ ಆದ್ಯತೆ: ಗ್ರಾಮಗಳಲ್ಲಿ ಜನರು ಸಾಮೂಹಿಕವಾಗಿ ನಿರ್ವಹಿಸುವ ಕಾಮಗಾರಿಗಳಾದ ಕೆರೆ ಹೂಳೆತ್ತುವುದು, ಕಾಲುವೆ ನಿರ್ಮಾಣ ಸೇರಿದಂತೆ ಇನ್ನಿತರ ಕೆಲಸಕ್ಕೆ ಬ್ರೇಕ್ ಹಾಕಲಾಗಿದ್ದು, ವೈಯಕ್ತಿಕವಾಗಿ ಇಂಗು ಗುಂಡಿ ನಿರ್ಮಾಣ, ಬಚ್ಚಲು ಗುಂಡಿ ನಿರ್ಮಾಣದಂತಹ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಪಿಡಿಒ ಕುಮಾರಸ್ವಾಮಿ ತಿಳಿಸಿದರು.