<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಸಂಜೆ 6 ಗಂಟೆಯವರೆಗೆ ಒಟ್ಟು 18 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದರೂ ಸೋಂಕಿತರ ಸಂಖ್ಯೆಯಲ್ಲಿ ಒಂದಿಷ್ಟು ನಿಯಂತ್ರಣ ಕಂಡು ಬಂದಿರುವುದು ಸಮಾಧಾನ ತರಿಸಿದೆ.</p>.<p>ಗುರುವಾರ 799, ಶುಕ್ರವಾರ 622 ಮಂದಿ ಸೋಂಕಿತರಾಗಿದ್ದರು. ಶನಿವಾರ ಇವರ ಸಂಖ್ಯೆ 535ಕ್ಕೆ ಇಳಿಕೆಯಾಗಿದೆ. 794 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಶನಿವಾರ 629 ಮಂದಿಯನ್ನು ಹೋಂ ಐಸೋಲೇಷನ್ಗೆ ಕಳುಹಿಸಲಾಗಿದೆ. ಒಟ್ಟು 2,262 ಮಂದಿ ಹೋಂ ಐಸೋಲೇಷನ್ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೊಸ ಸೋಂಕಿತರ ಪೈಕಿ 76 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 459 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 34 ಮಂದಿ ಮಕ್ಕಳೂ ಸೇರಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 180, ಗುಂಡ್ಲುಪೇಟೆಯಲ್ಲಿ 124, ಕೊಳ್ಳೇಗಾಲದಲ್ಲಿ 120, ಹನೂರಿನಲ್ಲಿ 84, ಯಳಂದೂರಿನಲ್ಲಿ 26 ಹಾಗೂ ಹೊರಜಿಲ್ಲೆಯ ಒಬ್ಬರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಸಂಜೆ 6 ಗಂಟೆಯವರೆಗೆ ಒಟ್ಟು 18 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದರೂ ಸೋಂಕಿತರ ಸಂಖ್ಯೆಯಲ್ಲಿ ಒಂದಿಷ್ಟು ನಿಯಂತ್ರಣ ಕಂಡು ಬಂದಿರುವುದು ಸಮಾಧಾನ ತರಿಸಿದೆ.</p>.<p>ಗುರುವಾರ 799, ಶುಕ್ರವಾರ 622 ಮಂದಿ ಸೋಂಕಿತರಾಗಿದ್ದರು. ಶನಿವಾರ ಇವರ ಸಂಖ್ಯೆ 535ಕ್ಕೆ ಇಳಿಕೆಯಾಗಿದೆ. 794 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಶನಿವಾರ 629 ಮಂದಿಯನ್ನು ಹೋಂ ಐಸೋಲೇಷನ್ಗೆ ಕಳುಹಿಸಲಾಗಿದೆ. ಒಟ್ಟು 2,262 ಮಂದಿ ಹೋಂ ಐಸೋಲೇಷನ್ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಹೊಸ ಸೋಂಕಿತರ ಪೈಕಿ 76 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 459 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 34 ಮಂದಿ ಮಕ್ಕಳೂ ಸೇರಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 180, ಗುಂಡ್ಲುಪೇಟೆಯಲ್ಲಿ 124, ಕೊಳ್ಳೇಗಾಲದಲ್ಲಿ 120, ಹನೂರಿನಲ್ಲಿ 84, ಯಳಂದೂರಿನಲ್ಲಿ 26 ಹಾಗೂ ಹೊರಜಿಲ್ಲೆಯ ಒಬ್ಬರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>