ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಶ್ವೇಶ್ವರಯ್ಯ, ಆರ್.ಸಿ.ಎಚ್.ಅಧಿಕಾರಿ ಡಾ. ಅಂಕಪ್ಪ, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ಕೆ.ಕುನಾಲ್, ನಾಗರಾಜು, ರವಿಶಂಕರ್, ಜಯಪ್ರಕಾಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರೇಮ್ಕುಮಾರ್, ಶ್ರೀನಿವಾಸ್, ಮಹೇಶ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಗೋಪಾಲ್, ಡಾ.ಮಂಜುನಾಥ್, ಡಾ.ಪ್ರಕಾಶ್, ಡಾ.ರವಿಕುಮಾರ್ ಇತರೆ ವೈದ್ಯಾಧಿಕಾರಿಗಳು, ನೋಡೆಲ್ ಅಧಿಕಾರಿಗಳು ಸಭೆಯಲ್ಲಿದ್ದರು.