ಕಾಡಂಚಿನ ಗ್ರಾಮದಲ್ಲಿ ಹೋಟೆಲ್, ಹೋಂ ಸ್ಟೇಗಳು. ರೆಸಾರ್ಟ್ಗಳು ಹೆಚ್ಚು. ಹೀಗಾಗಿ ಹಂದಿಗಳು ತ್ಯಾಜ್ಯವನ್ನು ತಿಂದು ಅಲ್ಲೇ ಉಳಿದಿರುತ್ತವೆ. ರಾತ್ರಿಯ ಸಮಯದಲ್ಲಿ ಜಮೀನುಗಳಿಗೆ ನುಗ್ಗುತ್ತದೆ. ಹೋಟೆಲ್, ರೆಸಾರ್ಟ್ಗಳಲ್ಲಿ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಪಂಚಾಯತಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯ ರೈತರ ಒತ್ತಾಯ.