ಇದಕ್ಕೆ ಪ್ರತಿಯಾಗಿ ಪ್ರಾಧಿಕಾರದ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ‘ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಲ್ಲಿ ಸೋಂಕು ಪೀಡಿತರು ಹೆಚ್ಚಾಗುತ್ತಿರುವ ಕಾರಣ ಹಾಗೂ ಮಹದೇಶ್ವರದ ಬೆಟ್ಟದ ಹಲವು ಪೊಲೀಸ್ ಸಿಬ್ಬಂದಿ ಕೋವಿಡ್ಗೆ ತುತ್ತಾಗಿರುವುದರಿಂದ ಜೂನ್ 6ರಂದು ಹೊರಡಿಸಿರುವ ಆದೇಶವನ್ನೇ ಮುಂದಿನ ಆದೇಶದವರೆಗೂ ಮುಂದುವರೆಸಿದೆ’ ಎಂದು ಹೇಳಿದ್ದಾರೆ.