ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿ. ಚೌಡಯ್ಯ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಿಜಯ್ಕುಮಾರ್ ಚೌರಾಸಿಯಾ, ಪರಿಸರ ಅಧಿಕಾರಿ ಎಂ.ಜಿ.ರಘುರಾಂ, ಖಾದಿ ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕ ಕೆ.ಎ. ರಾಜೇಂದ್ರಪ್ರಸಾದ್, ಕೆ.ಎಸ್.ಎಫ್.ಸಿ ಉಪವ್ಯವಸ್ಥಾಪಕ ಉಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚಂದ್ರಕಲಾ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪ್ರತಿನಿಧಿಗಳಾದ ಜಿ.ಎಂ. ಹೆಗಡೆ, ಜಯಸಿಂಹ, ಮಂಜುನಾಥ್ ಇದ್ದರು.