ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗೂಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ನಗರಾಭಿವೃದ್ದಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಕೆ.ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಂದಾ ಹಣಬರಟ್ಟಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿ ರಾಜೇಂದ್ರಪ್ರಸಾದ್, ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕಿ ವಿದ್ಯಾಯಿನಿ, ಜಿಲ್ಲಾ ಸಕಾಲ ಸಮಾಲೋಚಕಿ ಪವಿತ್ರ ಇತರರು ಇದ್ದರು.