ಚಾಮರಾಜನಗರದಲ್ಲಿ ದಸರಾ ಆಚರಣೆ ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಲಾಯಿತು
‘ಮುಖ್ಯಮಂತ್ರಿಗೆ ಅರಿವಿನ ಕೊರತೆ: ಆರೋಪ’ ‘ಚಾಮರಾಜನಗರದಲ್ಲಿ ಚಾಮರಾಜೇಂದ್ರ ಒಡೆಯರ್ ಜನನ’ ಅರಸರ ಜನನ ಸ್ಮರಣಾರ್ಥ ಜನನ ಮಂಟಪ ಸ್ಥಾಪನೆ