ಲೋಕಸಭಾ ಚುನಾವಣೆಗೂ ಮುನ್ನ ಡಿ.ಕೆ.ಶಿವಕುಮಾರ್ ಜೈಲು ಸೇರುತ್ತಾರೆ ಎಂಬ ಈಶ್ವರಪ್ಪ ಹೇಳಿರುವ ಬಗ್ಗೆ ಕೇಳಿದ್ದಕ್ಕೆ, ‘ಇವರು ಈ ರೀತಿ ನಮ್ಮ ಅಧ್ಯಕ್ಷರನ್ನು ಜೈಲಿಗೆ ಹಾಕಿಸುತ್ತೇವೆ ಎಂದು ಹೇಳುವುದನ್ನು ನೋಡಿದರೆ, ಕೇಂದ್ರ ಸರ್ಕಾರ ಅದಕ್ಕೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ’ ಎಂದು ವೆಂಕಟೇಶ್ ಉತ್ತರಿಸಿದರು.