ಕಾಡಾ ಅಧ್ಯಕ್ಷ ಎಂ. ಶಿವಲಿಂಗಯ್ಯ, ಕಾಡಾ ಆಡಳಿತಾಧಿಕಾರಿ ಬಾಲಕೃಷ್ಣ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಎಂ.ಬಿ.ಪಾಟೀಲ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಸಹಾಯಕ ಎಂಜಿನಿಯರ್ಗಳಾದ ಮಹದೇವಸ್ವಾಮಿ, ರತೀಶ್, ಮಹೇಶ್, ನೀರು ಬಳಕೆದಾರರ ಸಂಘಗಳ ಮುಖ್ಯಸ್ಥರು, ಪ್ರತಿನಿಧಿಗಳು, ರೈತ ಮುಖಂಡರಾದ ಶಿವಕುಮಾರ್, ಆರ್.ಮಹದೇವು, ಎಂ. ಮಹೇಶ್ ಪ್ರಭು, ದಡದಹಳ್ಳಿ ಗೋವಿಂದರಾಜು, ದಡದಹಳ್ಳಿ ರಮೇಶ್, ಸಿದ್ದಯ್ಯನಪುರದ ಗೋವಿಂದರಾಜು, ಚಂದ್ರಶೇಖರ್, ಆಲೂರುಮಲ್ಲು ಇತರರು ಇದ್ದರು.