ಶಾಸಕ ಆರ್.ನರೇಂದ್ರ, ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು, ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ, ಹೆಚ್ಚುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್, ಡಿವೈಎಸ್ಪಿ ನವೀನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜು, ಬಿಜೆಪಿ ಮುಖಂಡ ಪ್ರೀತನ್ ನಾಗಪ್ಪ, ಡಾ. ದತ್ತೇಶ್ ಕುಮಾರ್ ಇದ್ದರು.