ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಳಂದೂರು ಸಾರ್ವಜನಿಕ ಆಸ್ಪತ್ರೆ: ಪ್ರತಿದಿನ ಸಾವಿರಾರು ರೋಗಿಗಳ ದಟ್ಟಣೆ

Published : 1 ಜುಲೈ 2024, 7:40 IST
Last Updated : 1 ಜುಲೈ 2024, 7:40 IST
ಫಾಲೋ ಮಾಡಿ
Comments
ಡಾ. ರಾಯ್ ಸ್ಮರಣೆ ಇಂದು
ಡಾ.ಬಿ.ಸಿ.ರಾಯ್ ಜನ್ಮ ದಿನದ ಗೌರವಾರ್ಥ ಪ್ರತಿ ವರ್ಷ ಜುಲೈ 1ರಂದು ‘ವೈದ್ಯರ ದಿನ’ವಾಗಿ ಆಚರಿಸಲಾಗುತ್ತಿದೆ. ಪಶ್ಚಿಮ ಬಂಗಾಳ ಮೂಲದ ಡಾ.ಬಿ.ಸಿ.ರಾಯ್‌ ಶ್ರೇಷ್ಠ ವೈದ್ಯರು. ವೈದ್ಯಕೀಯ ಜತೆಗೆ ಶಿಕ್ಷಣ ಸಾಮಾಜಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಬಂಗಾಲದ ಮುಖ್ಯಮಂತ್ರಿ ಆಗಿಯೂ ಜನಮನ್ನಣೆ ಗಳಿಸಿದ್ದರು. ಅವರ ಗೌರವಾರ್ಥವಾಗಿ ಆಚರಿಸುವ ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರಿಗೆ ಗೌರವ ಸಲ್ಲಿಸಬೇಕಾಗಿರುವುದು ಸಮಾಜದ ಕರ್ತವ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT