ಮುಖ್ಯ ರಸ್ತೆಯಲ್ಲಿ ಕುಡುಕರ ಹಾವಳಿ ಮಿತಿಮೀರಿದ್ದು ಇದರಿಂದ ಸಾರ್ವಜನಿಕರಿಗೆ ಮುಜುಗರ ಆಗುತ್ತಿದೆ. ಸಂಬಂಧ ಪಟ್ಟ ಪೊಲೀಸ್ ಇಲಾಖೆ ಇದರ ಬಗ್ಗೆ ಗಮನಹರಿಸಬೇಕು
ಅಯಾಜ್ ಕನ್ನಡಿಗ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ
- ಸಾರ್ವಜನಿಕ ಸ್ಥಳದಲ್ಲಿ ಕುಡಿಯುವುದು ಅಪರಾಧ. ಈಗಾಗಲೇ ಪ್ರತಿಯೊಂದು ಹಳ್ಳಿಗಳಿಗೂ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದೇವೆ. ಕುಡುಕರ ಹಾವಳಿ ಮಿತಿಮೀರಿದರೆ ಕಠಿಣ ಕ್ರಮ ಜರುಗಿಸಲಾಗುವುದು
ಧರ್ಮೇಂದ್ರ, ಡಿವೈಎಸ್ಪಿ
ಕೊಳ್ಳೇಗಾಲ ನಗರ ಪೊಲೀಸ್ ಠಾಣೆ ಕಾಂಪೌಂಡ್ ಪಕ್ಕದಲ್ಲಿ ಕುಡಿಯುತ್ತಿರುವುದು