ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ನಗ ಸುನಿಲ್ ಬೋಸ್ ಪ್ರತಿಭಾವಂತ ಯುವ ನಾಯಕ. ಬುದ್ದ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಕುವೆಂಪು ಅವರ ಸಿದ್ದಾಂತದಲ್ಲಿ ನಂಬಿಕೆ, ಬದ್ದತೆ ಇರಿಸಿಕೊಂಡಿದ್ದಾರೆ. ಸರ್ವ ಜಾತಿಯ ಬಡವರು, ರೈತರು, ಕೂಲಿಕಾರ್ಮಿಕರ ಜೀವನ ಸುಧಾರಣೆಗೆ ಶ್ರಮಿಸಿದ್ದಾರೆ’ ಎಂದರು.