<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಬುಧವಾರ 2,664 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 846 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 132 ಮಕ್ಕಳು.</p>.<p>158 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ 4000 ದಾಟಿದೆ (4050).</p>.<p>ಸೋಂಕಿತರ ಪೈಕಿ 3,005 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ.</p>.<p>ಬುಧವಾರ ಸೋಂಕು ಖಚಿತವಾದ ವ್ಯಕ್ತಿಗಳ ಪೈಕಿ 565 ಮಂದಿಯನ್ನು ಹೋಂ ಐಸೊಲೇಷನ್ಗೆ ಕಳುಹಿಸಲಾಗಿದೆ.</p>.<p class="Subhead">ತಾಲ್ಲೂಕುವಾರು: ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು 341 ಪ್ರಕರಣಗಳು ವರದಿಯಾಗಿವೆ. ಗುಂಡ್ಲುಪೇಟೆಯಲ್ಲಿ 226, ಕೊಳ್ಳೇಗಾಲದಲ್ಲಿ 117, ಹನೂರಿನಲ್ಲಿ 99 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 62 ಪ್ರಕರಣಗಳು ದೃಢಪಟ್ಟಿವೆ. ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ.</p>.<p>ಬುಧವಾರ ಗುಣಮುಖರಾದ 158 ಮಂದಿಯಲ್ಲಿ 13 ಮಂದಿ ಮಕ್ಕಳಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 47 ಮಂದಿ, ಕೊಳ್ಳೇಗಾಲದಲ್ಲಿ 46, ಹನೂರು ತಾಲ್ಲೂಕಿನಲ್ಲಿ 30, ಗುಂಡ್ಲುಪೇಟೆಯಲ್ಲಿ 25, ಯಳಂದೂರು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಹೊರ ಜಿಲ್ಲೆಯ ಎಂಟು ಮಂದಿ ಸೋಂಕು ಮುಕ್ತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಬುಧವಾರ 2,664 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 846 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 132 ಮಕ್ಕಳು.</p>.<p>158 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ 4000 ದಾಟಿದೆ (4050).</p>.<p>ಸೋಂಕಿತರ ಪೈಕಿ 3,005 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ.</p>.<p>ಬುಧವಾರ ಸೋಂಕು ಖಚಿತವಾದ ವ್ಯಕ್ತಿಗಳ ಪೈಕಿ 565 ಮಂದಿಯನ್ನು ಹೋಂ ಐಸೊಲೇಷನ್ಗೆ ಕಳುಹಿಸಲಾಗಿದೆ.</p>.<p class="Subhead">ತಾಲ್ಲೂಕುವಾರು: ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು 341 ಪ್ರಕರಣಗಳು ವರದಿಯಾಗಿವೆ. ಗುಂಡ್ಲುಪೇಟೆಯಲ್ಲಿ 226, ಕೊಳ್ಳೇಗಾಲದಲ್ಲಿ 117, ಹನೂರಿನಲ್ಲಿ 99 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 62 ಪ್ರಕರಣಗಳು ದೃಢಪಟ್ಟಿವೆ. ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ.</p>.<p>ಬುಧವಾರ ಗುಣಮುಖರಾದ 158 ಮಂದಿಯಲ್ಲಿ 13 ಮಂದಿ ಮಕ್ಕಳಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 47 ಮಂದಿ, ಕೊಳ್ಳೇಗಾಲದಲ್ಲಿ 46, ಹನೂರು ತಾಲ್ಲೂಕಿನಲ್ಲಿ 30, ಗುಂಡ್ಲುಪೇಟೆಯಲ್ಲಿ 25, ಯಳಂದೂರು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಹೊರ ಜಿಲ್ಲೆಯ ಎಂಟು ಮಂದಿ ಸೋಂಕು ಮುಕ್ತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>