ಕೋಲಾರ ಜಿಲ್ಲೆಯ ಪಟ್ಣ ಗ್ರಾಮದ ಸುನೀಲ್ ಕುಮಾರ್, ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕುರುವಂಕ ಗ್ರಾಮದ ಸಂತೋಷ್ ಕುಮಾರ್, ಹಾಸನ ಜಿಲ್ಲೆಯ ಅಂಕಪುರ ಗ್ರಾಮದ ಎ.ಬಿ.ಶಂಕರ, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಅಪ್ಪೆನ ಹಳ್ಳಿ ಗ್ರಾಮದ ಷಣ್ಮುಗ ಎಂ, ಮುಳಬಾಗಿಲು ತಾಲ್ಲೂಕಿನ ಕುಕ್ಕಲದೊಡ್ಡಿ ಗ್ರಾಮದ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚೆನ್ನಹಳ್ಳಿ ಗ್ರಾಮದ ಸಿ.ಎನ್.ಶ್ರೀರಾಮ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಮುನಿರಾಜು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ನಕ್ಕನಹಳ್ಳಿ ಗ್ರಾಮದ ಎನ್.ಬಿ.ಸಿದ್ದಲಿಂಗಯ್ಯ ಶಿಕ್ಷೆಗೆ ಗುರಿಯಾದವರು.