<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಭಾನುವಾರ 84 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 82 ಮಂದಿ ಗುಣಮುಖರಾಗಿದ್ದಾರೆ.</p>.<p>24 ಗಂಟೆಗಳ ಅವಧಿಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು ಕೋವಿಡ್ಯೇತರ ಕಾರಣದಿಂದ ನಿಧನರಾಗಿದ್ದಾರೆ.</p>.<p>ಸದ್ಯ 856 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 30,180ಕ್ಕೆ ಏರಿದೆ. 28,834 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,740 ಮಂದಿಯ ಪರೀಕ್ಷಾ ವರದಿ ಬಂದಿದ್ದು, 1,648 ವರದಿಗಳು ನೆಗೆಟಿವ್ ಬಂದಿವೆ. 92 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. 84 ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ.</p>.<p>ಸೋಂಕು ದೃಢಪಟ್ಟವರಲ್ಲಿ ಚಾಮರಾಜನಗರ ತಾಲ್ಲೂಕಿನ 30, ಗುಂಡ್ಲುಪೇಟೆಯ 17, ಕೊಳ್ಳೇಗಾಲದ 13, ಹನೂರಿನ 17, ಯಳಂದೂರಿನ ಆರು ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದ್ದಾರೆ.</p>.<p>ಗುಣಮುಖರಾದ 82 ಮಂದಿಯಲ್ಲಿಚಾಮರಾಜನಗರ ತಾಲ್ಲೂಕಿನ 45, ಗುಂಡ್ಲುಪೇಟೆಯ 11, ಕೊಳ್ಳೇಗಾಲದ 12, ಹನೂರಿನ ಆರು, ಯಳಂದೂರಿನ ಎಂಟು ಮಂದಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಭಾನುವಾರ 84 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 82 ಮಂದಿ ಗುಣಮುಖರಾಗಿದ್ದಾರೆ.</p>.<p>24 ಗಂಟೆಗಳ ಅವಧಿಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು ಕೋವಿಡ್ಯೇತರ ಕಾರಣದಿಂದ ನಿಧನರಾಗಿದ್ದಾರೆ.</p>.<p>ಸದ್ಯ 856 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 30,180ಕ್ಕೆ ಏರಿದೆ. 28,834 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,740 ಮಂದಿಯ ಪರೀಕ್ಷಾ ವರದಿ ಬಂದಿದ್ದು, 1,648 ವರದಿಗಳು ನೆಗೆಟಿವ್ ಬಂದಿವೆ. 92 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. 84 ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ.</p>.<p>ಸೋಂಕು ದೃಢಪಟ್ಟವರಲ್ಲಿ ಚಾಮರಾಜನಗರ ತಾಲ್ಲೂಕಿನ 30, ಗುಂಡ್ಲುಪೇಟೆಯ 17, ಕೊಳ್ಳೇಗಾಲದ 13, ಹನೂರಿನ 17, ಯಳಂದೂರಿನ ಆರು ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದ್ದಾರೆ.</p>.<p>ಗುಣಮುಖರಾದ 82 ಮಂದಿಯಲ್ಲಿಚಾಮರಾಜನಗರ ತಾಲ್ಲೂಕಿನ 45, ಗುಂಡ್ಲುಪೇಟೆಯ 11, ಕೊಳ್ಳೇಗಾಲದ 12, ಹನೂರಿನ ಆರು, ಯಳಂದೂರಿನ ಎಂಟು ಮಂದಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>