ಸಭೆಯಲ್ಲಿ ಪಾಳ್ಯ ಜಿಲ್ಲಾ ಪಂಚಾಯಿತಿ ಹೋರಾಟ ಸಮಿತಿಯ ಅಧ್ಯಕ್ಷ ಜಯಸುಂದರ್, ಉಪಾಧ್ಯಕ್ಷ ಮಹೇಶ್, ರಾಮು, ಗೋಪಾಲನಾಯಕ, ಜಗದೀಶ್ ನಾಯಕ, ರಾಚಪ್ಪ, ಸಂಚಾಲಕ ಕುನ್ನನಾಯಕ, ಕಾರ್ಯದರ್ಶಿ ನಂಜುಂಡಸ್ವಾಮಿ, ಸಹ ಕಾರ್ಯದರ್ಶಿ ಶೀಗಣ್ಣ, ಹುಚ್ಚಣ್ಣ, ಸಂಘಟನಾ ಕಾರ್ಯದರ್ಶಿ ಮಂಜು, ಕೋಶಾಧ್ಯಕ್ಷ ಬಿ.ರವಿ, ಕಾನೂನು ಸಲಹೆಗಾರ ಗೋಪಾಲನಾಯಕ ಸೇರಿದಂತೆ ಇತರ ಸದಸ್ಯರು ಮತ್ತು ಗ್ರಾಮದ ಮುಖಂಡರು ಇದ್ದರು.