<p><strong>ಹನೂರು:</strong> ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಗೋವಿದಯ್ಯ ಅವರ ಜಮೀನಿನಲ್ಲಿ ಶನಿವಾರ ರಾತ್ರಿ ಕಾಡಾನೆಗಳು ದಾಳಿ ಮಾಡಿ, ಮುಸುಕಿನ ಜೋಳ, ಸೋಲಾರ್ ತಂತಿಯನ್ನು ತುಳಿದು ನಾಶಮಾಡಿವೆ.</p>.<p>‘ ಅನೇಕ ದಿನಗಳಿಂದ ಕಾಡುಪ್ರಾಣಿಗಳು ನಿರಂತರ ಜಮೀನಿಗೆ ಲಗ್ಗೆ ಹಾಕುತ್ತಿದೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಜೋಳ, ತೆಂಗಿನಕಾಯಿ ಮತ್ತು ಇತರ ಫಸಲುಗಳು ಹಾನಿಗೊಳಗಾಗುತ್ತಿವೆ” ಎಂದು ಹೇಳಿದರು. ಸರ್ಕಾರ ತಕ್ಷಣ ಕ್ರಮ ಕೈಗೊಂದು ನಿಯಂತ್ರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಗೋವಿದಯ್ಯ ಅವರ ಜಮೀನಿನಲ್ಲಿ ಶನಿವಾರ ರಾತ್ರಿ ಕಾಡಾನೆಗಳು ದಾಳಿ ಮಾಡಿ, ಮುಸುಕಿನ ಜೋಳ, ಸೋಲಾರ್ ತಂತಿಯನ್ನು ತುಳಿದು ನಾಶಮಾಡಿವೆ.</p>.<p>‘ ಅನೇಕ ದಿನಗಳಿಂದ ಕಾಡುಪ್ರಾಣಿಗಳು ನಿರಂತರ ಜಮೀನಿಗೆ ಲಗ್ಗೆ ಹಾಕುತ್ತಿದೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಜೋಳ, ತೆಂಗಿನಕಾಯಿ ಮತ್ತು ಇತರ ಫಸಲುಗಳು ಹಾನಿಗೊಳಗಾಗುತ್ತಿವೆ” ಎಂದು ಹೇಳಿದರು. ಸರ್ಕಾರ ತಕ್ಷಣ ಕ್ರಮ ಕೈಗೊಂದು ನಿಯಂತ್ರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>